Thursday, June 25, 2026
Thursday, June 25, 2026

Kannada Sahitya Sammelana ಡಿಸೆಂಬರ್ 20 ರಿಂದ 22ವರೆಗೆ ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮೇಳನ

Date:

Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ಜರುಗಲಿದೆ. ಜನಪದ ವಿದ್ವಾಂಸರಾದ ಗೋ.ರು.ಚನ್ನಬಸಪಪ್ಪನವರು ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ವೈಭವದಿಂದ ನಡೆಯಲಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ
ಮುಖ್ಯಮಂತ್ರಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.

Kannada Sahitya Sammelana ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಸಮ್ಮೇಳನದ ಅವಧಿಯಲ್ಲಿ ಕನ್ನಡಿಗರು ತಮ್ಮ ಮನೆಗಳ ಮೇಲೆ ಕನ್ನಡ ಬಾವುಟ ಹಾರಿಸಲು ಮನವಿ ಮನವಿ ಮಾಡಿಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...