Sunday, August 2, 2026
Sunday, August 2, 2026

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...