Saturday, December 6, 2025
Saturday, December 6, 2025

Akhila Bharatiya Parishad ಶಿವಮೊಗ್ಗ ಅಭಾಸಾಪ ಆಶ್ರಯದಲ್ಲಿ ಶ್ರೀನಿವಾಸನ್ಅವರ” ನನ್ನ ಕೃಷ್ಣ” ಕೃತಿ ಲೋಕಾರ್ಪಣೆ

Date:

Akhila Bharatiya Parishad ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲೆ ಮತ್ತು ಅಜೇಯ ಸಂಸ್ಕೃತಿ ಬಳಗ ಮತ್ತು ಸಹಚೇತನ ನಾಟ್ಯಾಲಯದ ಸಹಕಾರದೊಂದಿಗೆ ಡಿಸೆಂಬರ್ 15ರ ಭಾನುವಾರ ಸಂಜೆ 5:30ಕ್ಕೆ ವಾಸವಿ ಶಾಲೆಯ ಚಿಗುರು ಸಭಾಂಗಣದಲ್ಲಿ ಶ್ರಿ ಎಂ. ಶ್ರೀನಿವಾಸ್ ಅವರು ಬರೆದ ನನ್ನ ಕೃಷ್ಣ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ.

ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಪುಸ್ತಕ ಬಿಡುಗಡೆಯನ್ನು ನೆರವೇರಿಸಲಿದ್ದಾರೆ.
ಪುಸ್ತಕದ ಕುರಿತು ಖ್ಯಾತ ಲೇಖಕರಾದ ಡಾ. ಗಜಾನನ ಶರ್ಮ ಅವರು ಮಾತನಾಡಲಿದ್ದಾರೆ.

Akhila Bharatiya Parishad ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಎನ್. ಸುಧೀಂದ್ರ ಅವರು ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...