Sunday, August 2, 2026
Sunday, August 2, 2026

Krishnarajendra Water Treatment Plant ನಾಗರಿಕರೆ ಗಮನಿಸಿ.! ಡಿಸೆಂಬರ್ 16 & 17 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸರಬರಾಜು ಇಲ್ಲ

Date:

Krishnarajendra Water Treatment Plant ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಡಿ.16 ಮತ್ತು 17 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...