Sunday, December 7, 2025
Sunday, December 7, 2025

S.S. Mallikarjun ಅಡಿಕೆ ಬೆಳೆ ಎಲೆಚುಕ್ಕೆ ರೋಗ‌ ನಿಯಂತ್ರಣ.ಸಂಶೋಧನೆಗೆ ₹ 50 ಲಕ್ಷ ಅನುದಾನ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Date:

S.S. Mallikarjun ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ. ರೋಗ ಹರಡದಂತೆ ನಿಯಂತ್ರಿಸಲು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆಯಾಗಿದ್ದು, ಸಂಶೋಧನೆಗೆ ₹50 ಲಕ್ಷ ಅನುದಾನ ಒದಗಿಸಿದೆ. ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ
S.S. Mallikarjun ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...