Thursday, June 18, 2026
Thursday, June 18, 2026

S.S. Mallikarjun ಅಡಿಕೆ ಬೆಳೆ ಎಲೆಚುಕ್ಕೆ ರೋಗ‌ ನಿಯಂತ್ರಣ.ಸಂಶೋಧನೆಗೆ ₹ 50 ಲಕ್ಷ ಅನುದಾನ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Date:

S.S. Mallikarjun ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ. ರೋಗ ಹರಡದಂತೆ ನಿಯಂತ್ರಿಸಲು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆಯಾಗಿದ್ದು, ಸಂಶೋಧನೆಗೆ ₹50 ಲಕ್ಷ ಅನುದಾನ ಒದಗಿಸಿದೆ. ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ
S.S. Mallikarjun ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುವುದು ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...