Monday, May 4, 2026
Monday, May 4, 2026

Darshan Bail ಡಿ’ ಬಾಸ್ ಜೊತೆ ಪವಿತ್ರಾಗೌಡ ಸೇರಿದಂತೆ ಏಳು ಮಂದಿಗೆ ಜಾಮೀನು ಮಂಜೂರು

Date:

Darshan Bail ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ ಹೈಕೋರ್ಟಿನಲ್ಲಿ ನಡೆಯುತ್ತಿದೆ. ನಡುವೆ ಬೆನ್ನು ನೋವಿನ ಬಗ್ಗೆ ಆಪರೇಷನ್ ಸಂಬಂಧಿತ ಮನವಿ ಮೇರೆಗೆ ಆರುವಾರಗಳ ಬೈಲ್ ಸಿಕ್ಕಿತ್ತು. ಆದರೆ ನಟ ದರ್ಶನ್ ಆಪರೇಷನ್ ಗೆ ಒಳಗಾಗಿರಲಿಲ್ಲ. ಪೊಲೀಸ್ ಇಲಾಖೆ ಬೈಲ್ ರದ್ದು ಪಡಿಸಲು ಮೇಲ್ಮನವಿ ಸಲ್ಲಿಸಿತ್ತು.

ಈಗ ವೈದ್ಯಕೀಯ ಶಿಫಾರಸಿನ ಮೇರೆ ಅವರಿಗೆ ‌ಮತ್ತೆ ಬೈಲ್
ಸಿಕ್ಕಿದೆ.

Darshan Bail ದರ್ಶನ್, ಪವಿತ್ರ ಗೌಡ, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್,ನಾಗರಾಜು ಆರ್, ಪ್ರದೂಷ್ ಎಸ್ ರಾವ್, ಮತ್ತು ಅಲಿಯಾಸ್ ಜಗ್ಗ, ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದೆ.ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿಂದ ಆದೇಶ ಹೊರಬಿದ್ದಿದೆ.

ಗಮನಾರ್ಹವೆಂದರೆ ಇದು ಸಾಮಾನ್ಯ ಸ್ವರೂಪದ ಬೈಲ್ ಆಗಿದೆ. ಹಿಂದಿನ ಬೈಲ್ ನೀಡಿದ ಆದೇಶದಲ್ಲಿ ಆಪರೇಷನ್ ಗೋಸ್ಕರ ಆರುವಾರಗಳ ಷರತ್ತುಬದ್ಧ ಬೈಲ್ ನೀಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...