Wednesday, February 4, 2026
Wednesday, February 4, 2026

Thirthahalli News ಕರ್ತವ್ಯ ನಿರ್ವಹಣೆಯಲ್ಲಿದ್ದಾಗಲೇ ಕಾಲನ ಕರೆಗೆ ಓಗೊಟ್ಟ ಪರಶುರಾಮ್

Date:

Thirthahalli News ತೀರ್ಥಹಳ್ಳಿ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಹೃದಯಘಾತದಿಂದ ನಿಧನ ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ Thirthahalli News ಪರುಶುರಾಮ್. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಡಿವೈಎಸ್’ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...