Sunday, August 2, 2026
Sunday, August 2, 2026

Thirthahalli News ಕರ್ತವ್ಯ ನಿರ್ವಹಣೆಯಲ್ಲಿದ್ದಾಗಲೇ ಕಾಲನ ಕರೆಗೆ ಓಗೊಟ್ಟ ಪರಶುರಾಮ್

Date:

Thirthahalli News ತೀರ್ಥಹಳ್ಳಿ ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಹೃದಯಘಾತದಿಂದ ನಿಧನ ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ Thirthahalli News ಪರುಶುರಾಮ್. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಡಿವೈಎಸ್’ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...