Tuesday, February 3, 2026
Tuesday, February 3, 2026

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಬೆಂಗಳೂರಿನಿಂದ ವೋಲ್ವೋ ಬಸ್ ಸೌಲಭ್ಯ- ಸಚಿವ ರಾಮಲಿಂಗಾರೆಡ್ಡಿ

Date:

Sabarimala ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ,
ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.

ವೋಲ್ವೋ ಪ್ರಯಾಣ ವಿವರ:
ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ.

Sabarimala ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ.

ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು‌ ಎಂದು ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ‌
ಶಬರಿಮಲೆ ಯಾತ್ರಾರ್ಥಿಗಳಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...