Sunday, May 17, 2026
Sunday, May 17, 2026

New Book Releases ಕೃಷ್ಣನನ್ನ ಮಹತ್ವದ ವ್ಯಕ್ತಿಯಾಗಿ ಪರಿಭಾವಿಸಿ ಕೃತಿ ಬಂದಿದೆ- ಡಾ.ಗಜಾನನ ಶರ್ಮ

Date:

New Book Releases ಶಿವಮೊಗ್ಗ ಶಾಸಕ ಎಸ್.ಎನ್. ಚೆನ್ನಬಸಪ್ಪ ಅವರು ಡಿ. 15ರ ನಿನ್ನೆ ಸಂಜೆ ವಾಸವಿ ಶಾಲೆ ಆವರಣದ ಚಿಗುರು ಸಭಾಂಗಣದಲ್ಲಿ ಪತ್ರಕರ್ತ ಎಂ. ಶ್ರೀನಿವಾಸನ್ ರಚಿಸಿರುವ “ನನ್ನ ಕೃಷ್ಣ” ಕೃತಿಯನ್ನು ಬಿಡುಗಡೆಗೊಳಿಸಿದರು.

ಕೃತಿಯ ಬಗ್ಗೆ ಮಾತನಾಡಿದ ಖ್ಯಾತ ಲೇಖಕ ಡಾ. ಗಜಾನನ ಶರ್ಮ, ಲೇಖಕರು ಕೃಷ್ಣನನ್ನು ಅತ್ಯಂತ ಮಹತ್ವದ ವ್ಯಕ್ತಿಯನ್ನಾಗಿ ಪರಿಭಾವಿಸಿ ಪುಸ್ತಕವನ್ನು ರಚಿಸಿದ್ದಾರೆ ಎಂದರು.

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎನ್. ಸುಧೀಂದ್ರ ಅಧ್ಯಕ್ಷತೆ ವಹಿಸಿ ” ಪತ್ರಕರ್ತರಾಗಿ ಮಹಾಭಾರತದ ಕೃಷ್ಣನನ್ನ ವಿವರಿಸುವ ಎಂ.ಶ್ರೀನಿವಾಸನ್ ಅವರ ಬರವಣಿಗೆ ಕೌಶಲವು ಹೊಸದೃಷ್ಟಿಕೋನ ಹೊಂದಿದೆ ಎಂದರು

New Book Releases “ನನ್ನ ಕೃಷ್ಣ” ಕೃತಿಯ ಲೇಖಕ ಎಂ. ಶ್ರೀನಿವಾಸನ್ ಉಪಸ್ಥಿತರಿದ್ದರು.

ಅಜೇಯ ಸಂಸ್ಕೃತಿ ಬಳಗ ಹಾಗೂ ಸಹಚೇತನ ನಾಟ್ಯಾಲಯ ಇವುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸಾಹಿತ್ಯಪ್ರಿಯರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...