Thursday, September 10, 2026
Thursday, September 10, 2026

MESCOM ಡಿಸೆಂಬರ್ 19. ಎಂ.ಆರ್.ಎಸ್. ಸುತ್ತಮುತ್ತ ಹಲವೆಡೆ ವಿದ್ಯುತ್ ಸರಬರಾಜು ಇರುವುದಿಲ್ಲ

Date:

MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ. 19 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, MESCOM ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...