Thursday, September 10, 2026
Thursday, September 10, 2026

Smt. Tulsi Gowda ವೃಕ್ಷಮಾತೆ ಪದ್ಮಶ್ರೀ ತುಳಸಿಗೌಡ ನಿಧನ, ಪ್ರಧಾನಿ ಮೋದಿ ಸಂತಾಪ

Date:

Smt. Tulsi Gowda ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ Smt. Tulsi Gowda ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು  ಓಂ ಶಾಂತ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...