Wednesday, February 4, 2026
Wednesday, February 4, 2026

Dr. BR Ambedkar Development Corporation ನೇರಸಾಲ- ಕುರಿ ಸಾಕಾಣಿಕೆ & ಸ್ವಾವಲಂಬಿ ಸಾರಥಿ – ಫುಡ್ ಕಾರ್ಟ್ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆಅರ್ಜಿ ಆಹ್ವಾನ

Date:

Dr. BR Ambedkar Development Corporation ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಡಿ. 29 ರೊಳಗಾಗಿ ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೇವಾಸಿಂಧು https://sevasindhu.karantaka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dr. BR Ambedkar Development Corporation ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆಗೆ ಇಚ್ಛಿಸಿದ್ದಲ್ಲಿ ನೇರವಾಗಿ ವೆಬ್‌ಸೈಟ್ https://swdcorp.karnataka.gov.in/ADCLPortal ರಲ್ಲಿ ಬದಲಾವಣೆ ಮಾಡಬಹುದಾಗಿದೆ ಅಥವಾ ಸಂಬAಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...