Wednesday, September 16, 2026
Wednesday, September 16, 2026

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತದೆ- ಸಂಸದ ರಾಘವೇಂದ್ರ

Date:

B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸದ್ಯಕ್ಕೆ ಬಿ ವೈ ವಿಜಯೇಂದ್ರ‌ ಅಧ್ಯಕ್ಷರಾಗಿದ್ದಾರೆ. ಅವರು ದಕ್ಷ ನಾಯಕರಾಗಿ ಸಂಘಟನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ B.Y.Raghavendra ಚುನಾವಣೆ ಬರುತ್ತಿದೆ. ಈ ಸಂದರ್ಭದಲ್ಲಿ ಏನೇ ಅಸಮಾಧಾನ ಇದ್ದರೂ ನಾಲ್ಕು ಗೋಡೆ ಮಧ್ಯೆ ಮಾತಾಡಬೇಕು. ಈ ದಿಕ್ಕಿನಲ್ಲಿ ನಮ್ಮ ನಾಯಕರು ಗಮನ ಹರಿಸಬೇಕು” ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...