Sunday, August 2, 2026
Sunday, August 2, 2026

Akashvani Bhadravati ಸಾರ್ವಜನಿಕ ಸ್ಥಳಗಳಲ್ಲಿ ಪ್ರವಾಸಿತಾಣಗಳ ಚಿತ್ರ ಪ್ರದರ್ಶನ. ಪ್ರವಾಸೋದ್ಯಮಕ್ಕೆ ಬೆಂಬಲ- ಎನ್.ಹೇಮಂತ್

Date:

Akashvani Bhadravati ಆಕಾಶವಾಣಿ ಭದ್ರಾವತಿ 60ನೇ ವರ್ಷದ ವಜ್ರ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಆಕಾಶವಾಣಿಯಲ್ಲಿ ಸಿದ್ದಪಡಿಸಿದ ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿತಾಣದ ಗೋಡೆಚಿತ್ರವನ್ನು ಶಿವಮೊಗ್ಗ ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಪಂಚಾಯತಿಯ ಮುಖ್ಯಕಾರ್ಯನಿರ್ಹಣಾಧಿಕಾರಿಗಳಾದ ಹೇಮಂತ್.ಎನ್ ಅವರು ರಿಬ್ಬನ್ ಕಟ್ ಮಾಡುವ ಮುಖಾಂತರ ಉದ್ಘಾಟಿಸಿದರು.

ಈ ಸಮಯದಲ್ಲಿ ಆಕಾಶವಾಣಿ ಭದ್ರಾವತಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ಟ್, ಕಾರ್ಯಕಮ ಅಧಿಕಾರಿ ಎಸ್.ಎಲ್.ರಮೇಶ್‌ಪ್ರಸಾದ್ ಹಾಗೂ ತಾಂತ್ರಿಕವಿಭಾಗ ಮತ್ತು ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಮಯದಲ್ಲಿ ಹೇಮಂತ್ ರವರು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಚಿತ್ರಗಳನ್ನು ಹಾಕುವದರಿಂದ ಪ್ರವಾಸೋದ್ಯಮದ ಬೆಳವಣಿಗೆ ಸಾದ್ಯ ಎಂದರು.

Akashvani Bhadravati ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಅವರು ಆಕಾಶವಾಣಿ ೬೦ರ ಸಂಭ್ರಮದಲ್ಲಿ ಇಂತಹ ಚಟುವಟಿಕೆ ಮಾಡುತ್ತಿರುವದರಿಂದ ಸಾರ್ವಜನಿಕರಿಗೆ ಕಚೇರಿ ಭೇಟಿಯ ಸಮಯದಲ್ಲಿ ಜಿಲ್ಲೆಯ ಪ್ರವಾಸಿತಾಣದ ಪರಿಚಯವೂ ಸಾದ್ಯವಾಗುತ್ತದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...