Wednesday, May 6, 2026
Wednesday, May 6, 2026

Ashakirana Children’s School ಆಶಾಕಿರಣ ಮಕ್ಕಳ ಶಾಲೆಆಶಾಕಿರಣ ಶಾಲೆಯಲ್ಲಿ ಕೇಕ್ ಮತ್ತು ಹಣ್ಣುಗಳ ಉಚಿತ ವಿತರಣೆ

Date:

Ashakirana Children’s School ಶಿವಮೊಗ್ಗ ನಗರದಲ್ಲಿರುವ ವಿದ್ಯಾನಗರದ ಬುದ್ಧಿಮಾಂದ್ಯ ಆಶಾಕಿರಣ ಮಕ್ಕಳ ಶಾಲೆಗೆ ಕ್ರೈಸ್ತ ಮುಖಂಡ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿನ್ನಪ್ಪರವರು ಪ್ರತಿವರ್ಷದಂತೆ ಈ ವರ್ಷವೂ ಕೇಕ್ ಕತ್ತರಿಸಿ ಹಣ್ಣುಗಳನ್ನು ಹಂಚುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಬ್ಬವನ್ನು ಆಚರಿಸಲಾಯಿತು. Ashakirana Children’s School ಈ ಸಂದರ್ಭದಲ್ಲಿ ಸೆಕ್ರೆಡ್ ಹಾರ್ಟ್ ಕೆಥಡ್ರಲ್ ನ ಪ್ರಧಾನ ಗುರುಗಳಾದ ಫಾದರ್ ಸ್ಟ್ಯಾನಿ ಡಿಸೋಜ, ಸಹಾಯಕ ಗುರುಗಳಾದ ಫಾದರ್ ಪೌಲ್ ಆನಂದ್, ಆಲಯ ಮೇಲ್ವಿಚಾರಕರಾದ ಶ್ರೀ ಚಂದ್ರಯ್ಯ,ನಾದನ್ ಎಂಪಿಎಂ, ರೋಷನ್, ಮಾರ್ಕ್ ಡಿಸೋಜಾ, ಆರೋಗ್ಯ ಸ್ವಾಮಿ PWD, ಸ್ನೇಹ ಮಹಿ ಸಂಘದ ಸದಸ್ಯರಾದ ಪವನ್, ರವಿ ಇನ್ನಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...