Thursday, December 18, 2025
Thursday, December 18, 2025

Ashakirana Children’s School ಆಶಾಕಿರಣ ಮಕ್ಕಳ ಶಾಲೆಆಶಾಕಿರಣ ಶಾಲೆಯಲ್ಲಿ ಕೇಕ್ ಮತ್ತು ಹಣ್ಣುಗಳ ಉಚಿತ ವಿತರಣೆ

Date:

Ashakirana Children’s School ಶಿವಮೊಗ್ಗ ನಗರದಲ್ಲಿರುವ ವಿದ್ಯಾನಗರದ ಬುದ್ಧಿಮಾಂದ್ಯ ಆಶಾಕಿರಣ ಮಕ್ಕಳ ಶಾಲೆಗೆ ಕ್ರೈಸ್ತ ಮುಖಂಡ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿನ್ನಪ್ಪರವರು ಪ್ರತಿವರ್ಷದಂತೆ ಈ ವರ್ಷವೂ ಕೇಕ್ ಕತ್ತರಿಸಿ ಹಣ್ಣುಗಳನ್ನು ಹಂಚುವ ಮೂಲಕ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಬ್ಬವನ್ನು ಆಚರಿಸಲಾಯಿತು. Ashakirana Children’s School ಈ ಸಂದರ್ಭದಲ್ಲಿ ಸೆಕ್ರೆಡ್ ಹಾರ್ಟ್ ಕೆಥಡ್ರಲ್ ನ ಪ್ರಧಾನ ಗುರುಗಳಾದ ಫಾದರ್ ಸ್ಟ್ಯಾನಿ ಡಿಸೋಜ, ಸಹಾಯಕ ಗುರುಗಳಾದ ಫಾದರ್ ಪೌಲ್ ಆನಂದ್, ಆಲಯ ಮೇಲ್ವಿಚಾರಕರಾದ ಶ್ರೀ ಚಂದ್ರಯ್ಯ,ನಾದನ್ ಎಂಪಿಎಂ, ರೋಷನ್, ಮಾರ್ಕ್ ಡಿಸೋಜಾ, ಆರೋಗ್ಯ ಸ್ವಾಮಿ PWD, ಸ್ನೇಹ ಮಹಿ ಸಂಘದ ಸದಸ್ಯರಾದ ಪವನ್, ರವಿ ಇನ್ನಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...