Monday, August 3, 2026
Monday, August 3, 2026

Legislative Council ಸಿ.ಟಿ.ರವಿ ಪ್ರಕರಣ. ಹಕ್ಕುಚ್ಯುತಿ ಆಗಿದೆ. ಶಾಸಕರಾದ ಅರುಣ್ & ರವಿಕುಮಾರ್ ಅವರಿಂದ ಸಭಾಪತಿಗೆ ದೂರು ಸಲ್ಲಿಕೆ

Date:

Legislative Council ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ನಡೆದ ಘಟನೆಗಳು ವಿಧಾನಪರಿಷತ್ತು ಶಾಸಕರುಗಳಾದ ಮಾನ್ಯ ಸಿ.ಟಿ ರವಿರವರ ಮತ್ತು ಭಾಜಪದ ವಿಧಾನ ಪರಿಷತ್ ಶಾಸಕರುಗಳ ಹಕ್ಕುಚ್ಯುತಿ ಆಗಿದೆ ಎಂದು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಹಾಗೂ ಪರಿಷತ್ತಿನ ಶಾಸಕರಾದ ಎನ್. ರವಿಕುಮಾರ್ ರವರು ಹುಬ್ಬಳ್ಳಿಯಲ್ಲಿರುವ ನಿವಾಸದಲ್ಲಿ ವಿಧಾನ ಪರಿಷತ್ತಿನ ಸನ್ಮಾನ್ಯ ಸಭಾಪತಿಗಳನ್ನ ಭೇಟಿ ಮಾಡಿ ದೂರು ನೀಡಿ, ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶಾಸಕರಿಗೆ ಆಗಿರುವ ಹಕ್ಕುಚ್ಯುತಿಗೆ ನ್ಯಾಯ ದೊರಕಿಸಬೇಕೆಂದು ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...