Tuesday, August 25, 2026
Tuesday, August 25, 2026

Akhila Bharatiya Kannada Sahitya Sammelana ಸಾಹಿತ್ಯ ಸಮ್ಮೇಳನಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ. ಸಮ್ಮೇಳನಾಧ್ಯಕ್ಷ ಡಾ.ಗೊರುಚ ಪ್ರಶಂಸೆ

Date:

Akhila Bharatiya Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷರು ಸಾಹಿತ್ಯ, ಸಂಸ್ಕೃತಿ ಸಂಬಂಧ ಸಮಾಜಕ್ಕೆ ದೊರೆತರೆ ವಿಶೇಷ ಪರಿಣಾಮ ಬೀರುತ್ತದೆ.

ಇಲ್ಲಿ ಬಹಳ ಸುಗಮವಾಗಿ ಸಮ್ಮೇಳನ ಜರುಗಿದೆ. ಸಾಹಿತ್ಯ ಕಾರ್ಯಕ್ರಮಕ್ಕೆ ಇಷ್ಟೊಂದು ಜನ ಸೇರುವುದು ಅಪರೂಪ ಎಂದು ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಶ್ರೀ ಗೊ.ರು.ಚನ್ನಬಸಪ್ಪ.
ತಮ್ಮ ಮೆಚ್ಚುಗೆ ನುಡಿಯಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...