Monday, May 25, 2026
Monday, May 25, 2026

Karnataka Electricity Corporation ಶಿವಮೊಗ್ಗದ ಹಿರಿಯ ಸಮಾಜ ಸೇವಕ ಟಿ.ತಮ್ಮಯ್ಯ ನಿಧನ

Date:

Karnataka Electricity Corporation ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯನಿರ್ವಾಹಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ. ಹಾಗೂ ರೋಟರಿ ಶಿವಮೊಗ್ಗ ಪೂರ್ವದ ಸದಸ್ಯರಾಗಿ ಮತ್ತು ವಿವೇಕ ಜಾಗೃತ ಬಳಗದ ಮಾಜಿ ಅಧ್ಯಕ್ಷರು ಸಕ್ರಿಯ ಸದಸ್ಯರು ಸಮಾಜ ಸೇವಕರಾದ ಟಿ.
ತಮ್ಮಯ್ಯ (80) ಅವರು ಇಂದು ಬೆಳಿಗ್ಗೆ ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಇವರಿಗೆ ಹೆಂಡತಿ ಮತ್ತು ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಮಗನಿದ್ದು ಇವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ಆದ Karnataka Electricity Corporation ಅಮೃತಪುರದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್, ವಸಂತ್ ಹೋಬಳಿದಾರ್, ಡಾಕ್ಟರ್ ಗುಡದಪ್ಪ ಕಸಬಿ. ಚಂದ್ರಹಾಸ್ ರಾಯ್ಕರ್, ಅರುಣ್ ದೀಕ್ಷಿತ್, ಶಶಿಕಾಂತ್ ನಾಡಿಗ್,ಮಂಜುನಾಥ್ ರಾವ್ ಕದಂ, ಕಿಶೋರ್ ಕುಮಾರ್ ರವರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...