Thursday, December 18, 2025
Thursday, December 18, 2025

Karnataka Electricity Corporation ಶಿವಮೊಗ್ಗದ ಹಿರಿಯ ಸಮಾಜ ಸೇವಕ ಟಿ.ತಮ್ಮಯ್ಯ ನಿಧನ

Date:

Karnataka Electricity Corporation ಕರ್ನಾಟಕ ವಿದ್ಯುತ್ ನಿಗಮದಲ್ಲಿ ಕಾರ್ಯನಿರ್ವಾಹಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ. ಹಾಗೂ ರೋಟರಿ ಶಿವಮೊಗ್ಗ ಪೂರ್ವದ ಸದಸ್ಯರಾಗಿ ಮತ್ತು ವಿವೇಕ ಜಾಗೃತ ಬಳಗದ ಮಾಜಿ ಅಧ್ಯಕ್ಷರು ಸಕ್ರಿಯ ಸದಸ್ಯರು ಸಮಾಜ ಸೇವಕರಾದ ಟಿ.
ತಮ್ಮಯ್ಯ (80) ಅವರು ಇಂದು ಬೆಳಿಗ್ಗೆ ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಇವರಿಗೆ ಹೆಂಡತಿ ಮತ್ತು ಮೂರು ಜನ ಹೆಣ್ಣು ಮಕ್ಕಳು. ಒಬ್ಬ ಮಗನಿದ್ದು ಇವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ಆದ Karnataka Electricity Corporation ಅಮೃತಪುರದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೆರವೇರಿಸಲಾಗುವುದು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಮಾಜಿ ಸಹಾಯಕ ಗವರ್ನರ್ಗಳಾದ ಜಿ ವಿಜಯಕುಮಾರ್, ವಸಂತ್ ಹೋಬಳಿದಾರ್, ಡಾಕ್ಟರ್ ಗುಡದಪ್ಪ ಕಸಬಿ. ಚಂದ್ರಹಾಸ್ ರಾಯ್ಕರ್, ಅರುಣ್ ದೀಕ್ಷಿತ್, ಶಶಿಕಾಂತ್ ನಾಡಿಗ್,ಮಂಜುನಾಥ್ ರಾವ್ ಕದಂ, ಕಿಶೋರ್ ಕುಮಾರ್ ರವರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...