Tuesday, May 5, 2026
Tuesday, May 5, 2026

Srinidhi Education Society ತೀರ್ಥಹಳ್ಳಿ ಸನಿಹದ ತಳಲೆಯಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಅರಣ್ಯ ವೀಕ್ಷಣಾ ಚಟುವಟಿಕೆ

Date:

Srinidhi Education Society ಸಹ್ಯಾದ್ರಿ ಕನ್ನಡ ಮತ್ತು ಆಂಗ್ಲ ಪ್ರೌಢಶಾಲೆ, ರಾಜೇಂದ್ರ ನಗರ, ಶಿವಮೊಗ್ಗ ವಿದ್ಯಾರ್ಥಿಗಳಿಗೆ ಶ್ರೀನಿಧಿ ಎಜುಕೇಷನ್ ಸೊಸೈಟಿ ವತಿಯಿಂದ ಅರಣ್ಯ ವೀಕ್ಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗದಿಂದ ಹೊರಟು ತೀರ್ಥಹಳ್ಳಿ ಮಾರ್ಗದ 15 ನೇ ಮೈಲಿಗಲ್ಲು ತಳಲೆ ಇಲ್ಲಿ ಅರಣ್ಯ ವೀಕ್ಷಣೆ ಮಾಡಿ ವಿದ್ಯಾರ್ಥಿಗಳಿಗೆ ಗಿಡ ಮರ ಬಳ್ಳಿಗಳು ಹಾಗೂ ಪ್ರಾಣಿ ಪಕ್ಷಿಗಳ ಬಗ್ಗೆ ಪರಿಚಯಿಸಲಾಯಿತು.

Srinidhi Education Society ಈ ಸಂದರ್ಭದಲ್ಲಿ ಮಂಗಳೂರಿನ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳಾದ ಶ್ರೀಯುತ ಡಿ ಎಸ್ ರಾಜೇಂದ್ರರವರು ಭಾಗವಹಿಸಿ ಮಕ್ಕಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ಐ ಪಿ ಎಸ್ ಅಧಿಕಾರಿಯಾದ ಕುಮಾರಿ ಮನೀಷ ಇವರು ವಿದ್ಯಾರ್ಥಿಗಳಿಗೆ ಯೋಜನೆ, ಗುರಿ ಮತ್ತು ಸಮಯ ನಿರ್ವಹಣೆ ಕುರಿತು ಮಾಹಿತಿ ನೀಡಿ ಮುಂದೆ ವಿದ್ಯಾರ್ಥಿಗಳು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಬೇಕೆಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...