Tuesday, August 25, 2026
Tuesday, August 25, 2026

Elephant Attack ಕಾಡಾನೆಗಳಿಗೆ ಆಹುತಿಯಾದ ಅಡಿಕೆ ಬಾಳೆ ಫಸಲು. ಪತ್ರೆಹೊಂಡ ಕೃಷಿಕರಿಗೆ ಆಘಾತ

Date:

Elephant Attack ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಲಗುಂಡಿ ಗ್ರಾಮದ ಪತ್ರೆಹೊಂಡದಲ್ಲಿ ಕಾಡಾನೆ ದಾಳಿಯಿಂದ ತೋಟದ ಬೆಳೆ ನಾಶವಾಗಿರುವ ಘಟನೆ ನಡೆದಿದೆ. ಸತತ ಹದಿನೈದು ದಿನಗಳಿಂದ ಕಾಡಾನೆ ದಾಳಿ ನಡೆದಿದ್ದು ರಾತ್ರಿ ವೇಳೆ ತೋಟಕ್ಕೆ ನುಗ್ಗಿ
Elephant Attack ಅಡಿಕೆ ಬಾಳೆ ತೆಂಗು ನಾಶ ಮಾಡಿವೆ . ಇನ್ಸ್ಪೆಕ್ಟರ್ ವೆಂಕಟ ಸ್ವಾಮಿ ಅವರಿಗೆ ಸೇರಿರುವ ತೋಟದಲ್ಲಿ ಈ ದಾಳಿ ನಡೆದಿದೆ.
ಆನೆಗಳ ನಿರಂತರ ದಾಳಿಯಿಂದ ಗ್ರಾಮಸ್ಥರು ಆತಂಕಕ್ಕಿಡಾಗಿದ್ದಾರೆ‌. ಆನೆಗಳ ದಾಳಿಯಿಂದ ರಕ್ಷಣೆ ಕೊಡಿ ಎಂದು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...