Monday, August 3, 2026
Monday, August 3, 2026

New Year ಹೊಸ ಇಸವಿಯ ಹೊಸ್ತಿಲಲ್ಲಿ… ಕವಿ. ಸ್ವಾಮಿ , ಸಾಗರ

Date:

New Year ಸೋಲು..

ಅಂತು ಕಳೆದೆವು ಹಲವು ದಿನಗಳು
ಮತ್ತೇ ಬರುವುದೇ ಆ ನೆನಪುಗಳು |
ಸೋಲು ಗೆಲುವಿನ ಪಯಣಗಳ
ಮರೆಯಲಾರದ ಕ್ಷಣಗಳ ||

ಯೋಚಿಸುವ ಮುನ್ನ ಆಲೋಚಿಸಿದೆ
ಗೆಲುವಿಗಿಂತ ಸೋತದ್ದೆ ಹೆಚ್ಚೆಂದು |
ಇಲ್ಲಿ ನನಗಾರು ಸೋಲಿಸಿಲ್ಲ..!
ನನಗೆ ನಾನೇ ಸೋತಿದ್ದು ||

ಸೋಮಾರಿತನದ ನೆಪದಲ್ಲಿ
ದ್ವೇಷದ ಪರದಿಯಲ್ಲಿ |
ಜಾತಿ-ಧರ್ಮಗಳ ಮನದಲ್ಲಿ
ಹೊರಬಾರದೆ ಸೋತಿದ್ದೇನೆ ||

ಅಧಿಕಾರದ ಅಹಮಿನಲಿ
ಸಿರಿತನದ ಸೋಗಿನಲಿ |
ಬೇವರ ಹರಿಸದ ಬದುಕನು
ಕಾಣದಂತೆ ನಾನೆ ಸೋತಿರುವೆ ||

ಅದೆಷ್ಟು ದಿನಗಳ ಕಳೆದೆವು
ನೆನಪಿಗೆ ಬಾರದ ಕ್ಷಣಗಳ |
ಮರೆತು ಬಿಡುವ ಮುನ್ನ
ನನ್ನ ಸೋಲನ್ನು ನಾನೆ ಸೋಲಿಸಬೇಕು ||

New Year ಹೊಸತನದಿ ಹೊಸಬಗೆಯ
ನಿತ್ಯ ಹರಿಯಲಿ ಹೃದಯದಿ |
ಕಣ ಕಣದಲ್ಲೂ ವಿಶ್ವಪಥದಿ ಸಾಗುವ
ಮನುಜ ಪಥದಿ ಗೆಲುವನು ||

ವಿ.ಟಿ.ಸ್ವಾಮಿ,ಕವಿತೋಟ
ಸಾಗರ
ಮೊ:9880871716

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...