Wednesday, May 27, 2026
Wednesday, May 27, 2026

Shivamogga Police ಅಪಘಾತ ಮಾಡಿ ಪರಾರಿಯಾಗಿರುವ ಬೈಕ್ ಸವಾರನ ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

Date:

Shivamogga Police ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿರುತ್ತಾನೆ.

Shivamogga Police ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿರುವುದಿಲ್ಲ, ಬೈಕಿನ ಭಾವಚಿತ್ರ ದೊರಕಿರುತ್ತದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...

B.Y. Vijayendra ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ. ಅವಧಿಗೆ ಮುನ್ನವೇ ಚುನಾವಣೆ- ಬಿ.ವೈ.ವಿಜಯೇಂದ್ರ

B.Y. Vijayendra ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿ...