Thursday, September 17, 2026
Thursday, September 17, 2026

Puttaraj Gawai ಸಂಗೀತ ಶ್ರೋತೃಗಳನ್ನ ರಂಜಿಸಿದ ಪುಣ್ಯಾಶ್ರಮದಲ್ಲಿನ ಸಂಗೀತ ಸೇವೆ

Date:

Puttaraj Gawai ಶಿವಮೊಗ್ಗ ನಗರದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ವೇ.ಮೂ. ಮಹಾಂತಯ್ಯ ಶಾಸ್ತ್ರೀ ಉಪಸ್ಥಿತರಿದ್ದರು. ರಾಮ ಕ್ಷತ್ರೀಯ ಭಜನಾ ಮಂಡಳಿಯಿಂದ ಭಜನಾ ಸೇವೆ, ಆಶ್ರಮದ ಮಕ್ಕಳಿಂದ ಪ್ರಾರ್ಥನೆ ಹಾಗೂ ಧಾರವಾಡದ ಹಿಂದೂಸ್ತಾನಿ ಯುವ ಗಾಯಕ ಬಸವರಾಜ ವಂದಲಿ ಅವರಿಂದ ಸಂಗೀತ ಸೇವೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...