Thursday, February 5, 2026
Thursday, February 5, 2026

Water Supply and Sewerage Management Department ನೀರಿನ ಕಂದಾಯ ಪಾವತಿಸದಿದ್ದಲ್ಲಿ ನೀರಿನ ಸಂಪರ್ಕ ಕಡಿತ- ಮಂಡಳಿ ಪ್ರಕಟಣೆ

Date:

Water Supply and Sewerage Management Department ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ಜ.12 ರಂದು ಕೆಳಕಂಡ ಸ್ಥಳಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದೆ.

ಕಲ್ಲಹಳ್ಳಿ, ಅಭಿಷ್ಠವರ ಗಣಪತಿ ದೇವಸ್ಥಾನದ ಹತ್ತಿರ ವಿನೋಬನಗರ, ಅಪೂರ್ವ ಕಾಲೇಜ್ ಎದುರು ಬೊಮ್ಮನಕಟ್ಟೆ ಮುಖ್ಯ ರಸ್ತೆ, ಗಣಪತಿ ದೇವಸ್ಥಾನದ ಹತ್ತಿರ ಕೃಷಿ ನಗರ, ಶಿವನ ಪಾರ್ಕ್ ಹತ್ತಿರ ಚಿಕ್ಕಲ್, ಆದಿಚುಂಚನಗಿರಿ ಶಾಲೆ ಎದುರು ಶರಾವತಿ ನಗರ ಈ ಸ್ಥಳಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದ್ದು, ಕಂದಾಯ ಪಾವತಿಸಬಹುದು.

Water Supply and Sewerage Management Department ನೀರಿನ ಕಂದಾಯ ಪಾವತಿಸದಿದ್ದಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ ಎಂದು ಕನನೀಸ ಮತ್ತು ಒಳ ಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...