Thursday, December 18, 2025
Thursday, December 18, 2025

Swami Vivekananda ಜನವರಿ 12 ಸ್ವಾಮಿ ವಿವೇಕಾನಂದರ ಜನ್ಮದಿನ ಪ್ರಯುಕ್ತ ವಿಶೇಷ ಸ್ಪರ್ಧೆಗಳು

Date:

Swami Vivekananda ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಜ.12 ರ ಬೆಳಿಗ್ಗೆ ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮದ ಅಂಗವಾಗಿ ಅಂದು 10 ರಿಂದ 29 ವರ್ಷದೊಳಗಿನವರಿಗೆ ಸ್ವಾಮಿ ವಿವೇಕಾನಂದರ ಕುರಿತಾದ ವೇಷಭೂಷಣ ಸ್ಪರ್ಧೆ ಮತ್ತು 15 ರಿಂದ 29 ವರ್ಷದೊಳಗಿನವರಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

Swami Vivekananda ಆಸಕ್ತರು ಅಂದು ಬೆಳಿಗ್ಗೆ 9.30 ಕ್ಕೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಪ್ರಬಂಧ ಸ್ಪರ್ಧೆಗೆ ಸ್ಥಳದಲ್ಲಿ ವಿಷಯ ನೀಡಲಾಗುವುದು. ಕಾರ್ಡ್ಬೋರ್ಡ್ ಮತ್ತು ಪೆನ್ ಸ್ಪರ್ಧಿಗಳೇ ತರಬೇಕು. ವೇಷಭೂಷಣ ಸ್ಪರ್ಧೆಯಲ್ಲಿ ಆಕರ್ಷಣೆ ಮತ್ತು ಸಂಪ್ರದಾಯಕ್ಕೆ ಆದ್ಯತೆ ನೀಡಲಾಗುವುದು. ವಿಜೇತರಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ, ಸ್ಮರಣಿಕೆ, ಭಾಗವಹಿಸುವವರಿಗೆ ಅಭಿನಂದನಾ ಪತ್ರ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ‌ ನ್ಯಾಯದೇವತೆಯೆದುರು ಸೋತಿದೆ- ಸಿದ್ಧರಾಮಯ್ಯ

CM Siddharamaih ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ....

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...