Monday, August 3, 2026
Monday, August 3, 2026

Tirupati Stampede ತಿರುಪತಿ ಕಾಲ್ತುಳಿತ ದುರಂತ, ಮೃತರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ಘೋಷಣೆ

Date:

Tirupati Stampede ತಿರುಪತಿಯಲ್ಲಿ ಇಲ್ಲಿಯವರೆಗೂ ಕೇಳದ ದುರಂತ ಸಂಭವಿಸಿದೆ. ದರ್ಶನಕ್ಕೆ ಸರತಿಯಲ್ಲಿ ನಿಂತಿದ್ದ ಭಕ್ತಾದಿಗಳು ಒಮ್ಮಿಂದೊಮ್ಮೆಲೆ ಆದ ನೂಕು ನುಗ್ಗಾಟದಿಂದ ಆರು ಮಂದಿ ಅಸು ನೀಗಿದ್ದಾರೆ.
ಕಳೆದ ಬುಧವಾರ ಸಂಭವಿಸಿದ ಘಟನೆ ಬಗ್ಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ‌ಚಂದ್ರಬಾಬು ನಾಯ್ಡು ಗುರುವಾರವೇ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿದರು.
Tirupati Stampede ಅಲ್ಲಿನ ಡಿವೈಎಸ್ಪಿ ರಮಣಕುಮಾರ್, ಗೋಸಂರಕ್ಷಣಾ ಶಾಲೆಯ ನಿರ್ದೇಶಕ ಕೆ.ಹರನಾಥ ರೆಡ್ಡಿ ಅವರನ್ನ ಅಮಾನತ್ತಿನಲ್ಲಿರಿಸಲು ಆದೇಶ ನೀಡಿದ್ದಾರೆ. ಕಾಲ್ತುಳಿತದ ಪ್ರಕರಣವನ್ನ ನ್ಯಾಯಾಂಗ ತನಿಖೆ ಮಾಡಲೂ ಆದೇಶಿಸಿದ್ದಾರೆ.
ಮರಣಹೊಂದಿದವರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ ಮತ್ತು ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತಕ್ಕೆ ಸಿಕ್ಕು
ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿರುವವರನ್ನ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...