Sunday, August 2, 2026
Sunday, August 2, 2026

Rural Development & Panchayat Raj Department ಗ್ರಾಮೀಣ ಜನತೆ ತಮ್ಮ ಅಹವಾಲು ದಾಖಲಿಸಲು “ಪಂಚಮಿತ್ರ” ವಾಟ್ಸ್ಯಾಪ್ ಸೌಲಭ್ಯ

Date:

Rural Development & Panchayat Raj Department ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ವಾಟ್ಸಾಪ್‌ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...