Sunday, August 2, 2026
Sunday, August 2, 2026

S.N.Chennabasappa ಚೌಡೇಶ್ವರಿ ಕಾಲೋನಿಯ 09 ಕುಟುಂಬಗಳಿಗೆ ಶಾಸಕ ಚೆನ್ನಿ ಅವರಿಂದ ಹಕ್ಕುಪತ್ರ ವಿತರಣೆ

Date:

S.N.Chennabasappa ಕಳೆದ 30 ವರ್ಷಗಳಿಂದ ಹಕ್ಕು ಪತ್ರದ ನಿರೀಕ್ಷೆಯಲ್ಲಿದ್ದ ಶಿವಮೊಗ್ಗ ನಗರದ ಚೌಡೇಶ್ವರಿ ಕಾಲೋನಿಯ 09 ಕುಟುಂಬಗಳಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರ ನೇತೃತ್ವದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...