Friday, March 13, 2026
Friday, March 13, 2026

Karnataka Knowledge Science ಪ್ರತಿಭಾನ್ವಿತ ಶಿಕ್ಷಕ ಬಿ.ಎಂ.ರಘು ಅವರಿಗೆ ಅನಿತಾ ಕೌಲ್ ಸ್ಮರಣ ಪ್ರಶಸ್ತಿ

Date:

Karnataka Knowledge Science ರಾಷ್ಟೀಯ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗಣಿತ ಹಾಗೂ ವಿಜ್ಞಾನ ಶಿಕ್ಷಕ ಬಿ.ಎಂ.ರಘುರಿಗೆ ಶಾಲಾ ಶಿಕ್ಷಣದ ಬಗ್ಗೆ ಇರುವ ಬದ್ದತೆ .ಕಾಳಜಿ ಪರಿಶ್ರಮ ಹಾಗೂ ,ರಾಜ್ಯಮಟ್ಟದಲ್ಲಿ ವಿದ್ಯಾರ್ಥಿ ಶಿಕ್ಷಕರುಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿರುವುದ್ದನು . ಗುರುತಿಸಿ ಐಎಎಸ್ ಅಧಿಕಾರಿ ಶ್ರೀಮತಿ ಅನಿತಾಕೌಲ್ ಸ್ಮರಣೆ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ 2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿಂದೆ ಇವರ ಪರಿಶ್ರಮಕ್ಕೆ ಅನೇಕ ಪ್ರಶಸ್ತಿ ಈ ಲಭಿಸಿದ್ದು ಈ ಪ್ರಶಸ್ತಿಯಿಂದ ಇವರ ಪರಿಶ್ರಮಕ್ಕೆ ಮತ್ತೋಂದು ಗರಿ ಲಭಿಸಿದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶಿವಮೊಗ್ಗದ ರಾಯಲ್ ಆರ್ಕಿಡ್ ನಲ್ಲಿ ಅವಿರ ಉಡುಪು ಸಂಸ್ಥೆಯ ಯುಗಾದಿ ಸೀರೆ ಹಬ್ಬ

ಶಿವಮೊಗ್ಗದ ರಾಯಲ್ ಆರ್ಕಿಡ್ ನಲ್ಲಿ ಚಿತ್ರನಟಿ ಕಾರುಣ್ಯ ಗೌಡರ ಅವಿರ ಉಡುಪು...

“ನೈಸರ್ಗಿಕ ಮತ್ತು ಸಾವಯವ ಕೃಷಿ” ಕುರಿತಾದ ಪ್ರಾದೇಶಿಕ ವಿಚಾರಸಂಕಿರಣ’ಯಶಸ್ವಿ

Regional Organic and Natural Farming Center ಪ್ರಾದೇಶಿಕ ಸಾವಯವ ಮತ್ತು...

DC Shivamogga ವಾಣಿಜ್ಯ ಸಿಲಿಂಡರ್‌ಗಳ ನಿಯಮಿತ ಸರಬರಾಜು ಮಾಡಲು ಮನವಿ

DC Shivamogga ಹೋಟೆಲ್ ಮತ್ತು ಉಪಹಾರ ಗೃಹಗಳಿಗೆ ವಾಣಿಜ್ಯ ಎಲ್‌ಪಿಜಿ...