Wednesday, June 24, 2026
Wednesday, June 24, 2026

Karnataka Knowledge Science ಪ್ರತಿಭಾನ್ವಿತ ಶಿಕ್ಷಕ ಬಿ.ಎಂ.ರಘು ಅವರಿಗೆ ಅನಿತಾ ಕೌಲ್ ಸ್ಮರಣ ಪ್ರಶಸ್ತಿ

Date:

Karnataka Knowledge Science ರಾಷ್ಟೀಯ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗಣಿತ ಹಾಗೂ ವಿಜ್ಞಾನ ಶಿಕ್ಷಕ ಬಿ.ಎಂ.ರಘುರಿಗೆ ಶಾಲಾ ಶಿಕ್ಷಣದ ಬಗ್ಗೆ ಇರುವ ಬದ್ದತೆ .ಕಾಳಜಿ ಪರಿಶ್ರಮ ಹಾಗೂ ,ರಾಜ್ಯಮಟ್ಟದಲ್ಲಿ ವಿದ್ಯಾರ್ಥಿ ಶಿಕ್ಷಕರುಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿರುವುದ್ದನು . ಗುರುತಿಸಿ ಐಎಎಸ್ ಅಧಿಕಾರಿ ಶ್ರೀಮತಿ ಅನಿತಾಕೌಲ್ ಸ್ಮರಣೆ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ 2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿಂದೆ ಇವರ ಪರಿಶ್ರಮಕ್ಕೆ ಅನೇಕ ಪ್ರಶಸ್ತಿ ಈ ಲಭಿಸಿದ್ದು ಈ ಪ್ರಶಸ್ತಿಯಿಂದ ಇವರ ಪರಿಶ್ರಮಕ್ಕೆ ಮತ್ತೋಂದು ಗರಿ ಲಭಿಸಿದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...

Sri Jayachamarajendra Government ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇಮಕಾತಿಗೆ ನೇರ ಸಂದರ್ಶನ.

Sri Jayachamarajendra Government ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ...

S.N. Channabasappa ಅರ್ಹ ಬಡವರ ಬಿ.ಪಿ.ಎಲ್.ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು ದುಸ್ತರ- ಎಸ್.ಎನ್.ಚನ್ನಬಸಪ್ಪ.

S.N. Channabasappa ಅರ್ಹ ಬಡವರ ಬಿಪಿಎಲ್ ಕಾರ್ಡ್ ರದ್ದತಿಯಿಂದ ಜನಸಾಮಾನ್ಯರ ಬದುಕು...

B.Y. Raghavendra ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ರಾಜ್ಯಪಾಲರಿಗೆ ಸಂಸದ ರಾಘವೇಂದ್ರ ಮನವಿ ಅರ್ಪಣೆ.

B.Y. Raghavendra ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ; ರಾಜ್ಯಪಾಲರ...