Sunday, August 2, 2026
Sunday, August 2, 2026

Shree Veeranjaneya ಇಂದು ಸಂಜೆ ಬಂಗಾರಮಕ್ಕಿ ಶ್ರೀಮಾರುತಿ ಗುರೂಜಿ‌ ಶಿವಮೊಗ್ಗಕ್ಕೆ ಆಗಮನ

Date:

Shree Veeranjaneya ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಪುನಃ ಪ್ರತಿಷ್ಟೆ, ನೂತನ ಗೋಪುರ, ಸ್ವರ್ಣ ಕಲಶ, ಶ್ರೀ ಮಹಾಗಣಪತಿ, ಶ್ರೀ ಚೌಡೇಶ್ವರಿ, ಶ್ರೀ ಸುಭ್ರಮಣ್ಯ, ಪರಿವಾರ ದೇವತಾದಿಗಳ ಪ್ರತಿಷ್ಟಾಪನೆ ಹಾಗೂ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು (16-01-2025) ಸಂಜೆ ಆರು ಗಂಟೆಗೆ ಶಿವಮೊಗ್ಗ ನೂರಡಿ ರಸ್ತೆಯ ನವ್ಯಶ್ರೀ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
Shree Veeranjaneya ಸಭೆಗೆ ವಿಶೇಷವಾಗಿ ಬಂಗಾರಮಕ್ಕಿ ಶ್ರೀ ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ಆಗಮಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...