Saturday, December 6, 2025
Saturday, December 6, 2025

Shree Veeranjaneya ಇಂದು ಸಂಜೆ ಬಂಗಾರಮಕ್ಕಿ ಶ್ರೀಮಾರುತಿ ಗುರೂಜಿ‌ ಶಿವಮೊಗ್ಗಕ್ಕೆ ಆಗಮನ

Date:

Shree Veeranjaneya ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಪುನಃ ಪ್ರತಿಷ್ಟೆ, ನೂತನ ಗೋಪುರ, ಸ್ವರ್ಣ ಕಲಶ, ಶ್ರೀ ಮಹಾಗಣಪತಿ, ಶ್ರೀ ಚೌಡೇಶ್ವರಿ, ಶ್ರೀ ಸುಭ್ರಮಣ್ಯ, ಪರಿವಾರ ದೇವತಾದಿಗಳ ಪ್ರತಿಷ್ಟಾಪನೆ ಹಾಗೂ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು (16-01-2025) ಸಂಜೆ ಆರು ಗಂಟೆಗೆ ಶಿವಮೊಗ್ಗ ನೂರಡಿ ರಸ್ತೆಯ ನವ್ಯಶ್ರೀ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
Shree Veeranjaneya ಸಭೆಗೆ ವಿಶೇಷವಾಗಿ ಬಂಗಾರಮಕ್ಕಿ ಶ್ರೀ ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ಆಗಮಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...