Monday, February 2, 2026
Monday, February 2, 2026

Building Trades Association ಗಾಂಧಿಬಜಾರ್ ವರ್ತಕರಿಗೆ ಭದ್ರತೆ ಕಲ್ಪಿಸಲು ಮನವಿ

Date:

Building Trades Association ಗಾಂಧಿ ಬಜಾರ್‌ನಲ್ಲಿ ಕಚೋರಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಆಗ್ರಹಿಸಿದ್ದಾರೆ.

ಗಾಂಧಿಬಜಾರ್ ಸೇರಿ ವಿವಿಧೆಡೆ ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದು ಖಂಡನೀಯ. ಕೆಲವೆಡೆ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು ಸಹ ನಡೆಯುತ್ತಿದೆ. ವ್ಯಾಪಾರಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಗಾಂಧಿ ಬಜಾರ್‌ನಲ್ಲಿ ವ್ಯಾಪಾರಿಗಳ ಸುರಕ್ಷತೆಗೆ ಸಂಬಂಧಿಸಿ ಪೊಲೀಸ್ ಉಪಠಾಣೆ ಸ್ಥಾಪಿಸಬೇಕು. ನಿರಂತರವಾಗಿ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸಬೇಕು. ಗಾಂಧಿಬಜಾರ್‌ನಲ್ಲಿ ವ್ಯಾಪಾರಿಗಳ ಸುರಕ್ಷತೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

Building Trades Association ಕಚೋರಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿರುವ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಗಾಂಧಿಬಜಾರ್‌ನಲ್ಲಿ ಪೊಲೀಸ್ ಉಪಠಾಣೆ ಸ್ಥಾಪಿಸುವಂತೆ ಗಾಂಧಿಬಜಾರ್ ಕಟ್ಟಡ ಮಾಲೀಕರ ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...