Monday, February 2, 2026
Monday, February 2, 2026

Department of Horticulture ತೋಟಗಾರಿಕಾ ಇಲಾಖೆಯಿಂದ ತರಕಾರಿ ಬೀಜಗಳ ವಿತರಣೆ. ಆಸಕ್ತ ಕೃಷಿಕರಿಂದ ಅರ್ಜಿ ಆಹ್ವಾನ

Date:

Department of Horticulture 2024-25 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯ ತರಕಾರಿ ಬೀಜಗಳ(ಹೈಬ್ರಿಡ್ ಹಾಗೂ ಸುಧಾರಿತ ತಳಿ) ವಿತರಣೆ ಕಾರ್ಯಕ್ರಮದಡಿ ತರಕಾರಿ ಬೀಜಗಳನ್ನು ನೀರಿನ ಸೌಲಭ್ಯವಿರುವ ಶಿವಮೊಗ್ಗ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತರಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್, ಬ್ಯಾಂಕ್ ಪಾಸ್‌ಬುಕ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರಿಗೆ ದಿ: 31-01-2025 ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆAದು ಶಿವಮೊಗ್ಗ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...