Monday, July 27, 2026
Monday, July 27, 2026

CM Siddharamaiah ಒಲಂಪಿಕ್ ನಲ್ಲಿ ರಾಜ್ಯದ ಕ್ರೀಡಾಪಟು ಪದಕ ಗೆದ್ದರೆ ₹6 ಕೋಟಿ ಬಹುಮಾನ- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್‌ನಲ್ಲಿ ಮಂಗಳೂರು ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ.2 ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...