Saturday, September 12, 2026
Saturday, September 12, 2026

Gopalakrishna Belur ಆನೆ ದಾಳಿಯಿಂದ ಬೆಳೆ ನಷ್ಟ ರೈತರಿಗೆ ಪರಿಹಾರ ನೀಡಿ: ಗೋಪಾಲಕೃಷ್ಣ ಬೇಳೂರು

Date:

Gopalakrishna Belur ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಮಾದಾಪುರದಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.

ಪರಿಶೀಲನೆ ನಡೆಸಿ, ಆನೆಗಳ ದಾಳಿಯಿಂದ ರೈತರ ಜಮೀನು, ತೋಟಗಳಿಗೆ ಹಾನಿಯಾಗದಂತೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Gopalakrishna Belur ಅಲ್ಲದೆ ಆನೆ ದಾಳಿಯಿಂದ ಬೆಳೆ ನಷ್ಟ ಹೊಂದಿದ ರೈತರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು ಹಾಗೂ ಸರ್ಕಾರದದಿಂದ ಪರಿಹಾರ ದೊರಕಿಸಿಕೊಡುವಂತೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...