Monday, July 27, 2026
Monday, July 27, 2026

S.N. Channabasappa ಗಾಂಧಿ ಬಜಾರ್ ನಲ್ಲಿ ಹಲ್ಲೆಗೊಳಗಾಗಿದ್ದ ವರ್ತಕ‌ ಹೀರಾಲಾಲ್ ಅವರ ಯೋಗಕ್ಷೇಮ ವಿಚಾರಿಸಿದ ಶಾಸಕ ಚೆನ್ನಿ

Date:

S.N. Channabasappa ಶಿವಮೊಗ್ಗ ನಗರದ ಗಾಂಧಿಬಜಾರಿನಲ್ಲಿ ವ್ಯಾಪಾರ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹೆಲ್ಲೆಗೆ ಒಳಗಾಗಿದ್ದ ಹಿರಲಾಲ್ ಸೆನ್ ಅವರನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

S.N. Channabasappa ಘಟನೆಗೆ ಸಂಬಂಧಿಸಿದಂತೆ ಕುರಿತಂತೆ ಸ್ಥಳದಲ್ಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿಯ ಮುಖಾಂತರ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಶಾಶ್ವತ ಪರಿಹಾರ ನೀಡುವಂತೆ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...