Sunday, August 2, 2026
Sunday, August 2, 2026

Department of Fisheries ಪ್ರಧಾನ ಮಂತ್ರಿ‌ ಮತ್ಸ್ಯ ಸಂಪದ & ನೀಲಿಕ್ರಾಂತಿ‌‌ ಯೋಜನೆಯಡಿ ಅರ್ಜಿ‌ ಆಹ್ವಾನ

Date:

Department of Fisheries ಮೀನುಗಾರಿಕೆ ಇಲಾಖೆಯು ೨೦೨೨-೨೩ ರಿಂದ ೨೦೨೪-೨೫ನೇ ಸಾಲಿನವರೆಗೂ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸö್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನಿಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್‌ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. ೪೦ ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. ೬೦ ರಷ್ಟು ಸಹಾಯಧನ ನೀಡಲಾಗುವುದು.
Department of Fisheries ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಫೆ.೦೭ ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...