Sunday, August 2, 2026
Sunday, August 2, 2026

Karnataka Rakshana Vedike ಕರವೇ ಸ್ವಾಭಿಮಾನಿ ಬಣದಿಂದ‌ ಬಡಕುಟುಂಬಗಳಿಗೆ ಸಹಾಯ ಹಸ್ತ

Date:

Karnataka Rakshana Vedike ಇಂದಿರಾಗಾಂಧಿ ಬಡಾವಣೆಯ ನೂರು ಅಡಿ ರಸ್ತೆ ಕಟ್ಟೆ ಸುಬ್ಬಣ್ಣ ಬಸ್ ನಿಲ್ದಾಣದ ಪಕ್ಕದಲ್ಲಿ ವಾಸವಿರುವ ಬಡ ಕುಟುಂಬಕ್ಕೆ ಆಹಾರ ಕಿಟ್‌ನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಆನಂದಣ್ಣ ಎನ್ ಬ್ರಿಗೇಡ್ ವತಿಯಿಂದ ವಿತರಿಸಲಾಯಿತು. ಆರ್ಥಿಕವಾಗಿ ಸಹಾಯ ಮಾಡಲಾಯಿತು. ಕುಟುಂಬದ ಆಧಾರ ಸ್ತಂಭಗಳಾದ ಲಲಿತ್ ಬೋರ ಹಾಗೂ ಹೆಂಡತಿ ಅಶ್ವಿನಿ ಬೋರಾ ಮಗ ಪ್ರಶಾಂತ್ ಬೋರ ಇವರ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದು ಚಿಕಿತ್ಸೆ ಪಡೆಯಲು ಸಹಾ ಹಣವಿಲ್ಲದೆ ಪರದಾಡುತ್ತಿರುವ ಸ್ಥಿತಿಯಲ್ಲಿದ್ದ ಇವರಿಗೆ ಕರವೇ ಸ್ವಾಭಿಮಾನಿ ಬಣದ ಭೇಟಿ ಮಾಡಿ ಸಾಂತ್ವಾನ ಹಾಗೂ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಅಧ್ಯಕ್ಷ ಕರವೇ ಕಿರಣ್ ಮಾತನಾಡಿ ಈ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡುವ ದಾನಿಗಳು ಅವರ ಬ್ಯಾಂಕ್ ಖಾತೆ89270100025267 ಹಾಗೂ ಅವರ ದೂರವಾಣಿ ಸಂಖ್ಯೆ 900 868 5482 ಹಾಗೂ97 4078 8328 ಸಂಪರ್ಕಿಸಬಹುದು.
Karnataka Rakshana Vedike ಸಂದರ್ಭದಲ್ಲಿಉಪಾಧ್ಯಕ್ಷರಾದ ವಿಜಯ್ ಕುಮಾರ್ ಯು. ಕೆ. ಜಿಲ್ಲಾ ಖಜಾಂಚಿ ಗಣೇಶ್, ಜಿಲ್ಲಾ ಕಾರ್ಯದರ್ಶಿ ರಾಮು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಮುಖಂಡರಾದ ನೂರುಲ್ಲಾ ಖಾನ್ ಕೃಷ್ಣಪ್ಪ ಪತ್ರಿಕಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ್, ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ, ಮಾಲತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...