Wednesday, September 9, 2026
Wednesday, September 9, 2026

JCI Shimoga ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರಾಗಿ ಗಣೇಶ್ ಪೈ ಆಯ್ಕೆ

Date:

JCI Shimoga ಜೆಸಿಐ ಶಿವಮೊಗ್ಗ ಸ್ಟರ‍್ಸ್ ( ರಿಜನ್-ಸಿ ಏರಿಯಾ ಬಿ, ವಲಯ-೨೪) ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ನಗರದ ಆದಿ ಗ್ರ‍್ಯಾಂಡ್ ಶುಭಂ ಹೋಟೆಲ್‌ನಲ್ಲಿ ವಿಜೃಂಭಣೆಯಿAದ ನಡೆಯಿತು.
ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಾರ್ಕಳ ಗಣೇಶ್ ರಮೇಶ್ ಪೈ ಅವರು ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮ ಉದ್ಘಾಟನೆಯನ್ನು ವಲಯ ೨೪ಜೆಸಿಐ ಭಾರತ ವಲಯ ಅಧ್ಯಕ್ಷ ಸಿ.ಎ. ಗೌರೀಶ್ ಭಾರ್ಗವ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನವೀನ್‌ಕುಮಾರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಖ್ಯಾತ ಮನೋರೋಗ ತe್ಞೆ ಡಾ. ರಜನಿ ಅಶೋಕ್ ಪೈ ಅವರು ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಹಣ ಯಾವತ್ತೂ ಶಾಶ್ವತವಲ್ಲ. ಸೇವೆಯ ಲ್ಲಿರುವಾಗ ಮತ್ತು ನಂತರದಲ್ಲೂ ಸೇವಾ ಮನೋಭಾವನೆ ಹಾಗಯೇ ಇರಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
JCI Shimoga ಆರ್ಥಿಕ ಸಂಕಷ್ಟದಲ್ಲಿರುವ ಬಡವರು, ಹಿಂದುಳಿದವರು ಮತ್ತು ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ತಮ್ಮ ಕೈಲಾದಷ್ಟು ಸೇವೆ ಮಾಡಬೇಕೆಂದು ನೂತನ ಅಧ್ಯಕ್ಷರಿಗೆ ಮತ್ತು ಪದಾಧಿಕಾರಿಗಳಿಗೆ ಕರೆ ನೀಡಿದರು.
ನೂತನ ಅಧ್ಯಕ್ಷ ಗಣೇಶ್ ಪೈ ಅವರು ೨೮ ಭಾರಿ ರಕ್ತದಾನ ಮಾಡಿ ಜೊತೆಗೆ ಮುಂದಿನ ದಿನಗಳಲ್ಲಿ ಸೇವೆಯು ಬಡವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಗಲಿ ಎಂದು ಹಾರೈಸಿದರು.
ಸಂಸ್ಥೆಯ ವಲಯ ತರಬೇತಿದಾರ ಕೆ.ವಿ. ವಸಂತಕುಮಾರ್, ಪೂರ್ವ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಜೆಸಿಐ ಭಾರತದ ಸೆನೆಟರ್ ಎಸ್.ವಿ. ಶಾಸ್ತಿçö ಹಾಗೂ ಹೆಚ್.ಜಿ.ಎಫ್. ತ್ಯಾಗ ರಾಜನ್ ಸೇರಿದಂತೆ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...