Sunday, May 17, 2026
Sunday, May 17, 2026

Karnataka State Press Distributors Union ಪತ್ರಿಕಾ ವಿತರಕರಿಗಿರುವ ಅಪಘಾತ ವಿಮೆ ಪ್ರಯೋಜನ ಪಡೆಯಿರಿ- ಶಂಭುಲಿಂಗ

Date:

Karnataka State Press Distributors Union ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಸರ್ಕಾರದ ಗಮನ ಸೆಳೆದು ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿಯನ್ನು ಹೆಚ್ಚಿಸಿ ರಾಜ್ಯದ ದಿನಪತ್ರಿಕೆಗಳ ವಿತರಕರಿಗೆ ಸಂತೋಷದ ಸುದ್ದಿ ತಿಳಿಸುತ್ತಿದೆ 16 ರಿಂದ 59 ವರ್ಷದ ವಯೋಮಿತಿಯ ಅವಕಾಶವನ್ನು ಹೆಚ್ಚಿಸಿ ಈಗ 16 ರಿಂದ 70 ವರ್ಷದವರೆಗೂ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಅಡಿಯಲ್ಲಿ ಪತ್ರಿಕಾ ವಿತರಕರಿಗಾಗಿ ವಿಶೇಷ ಯೋಜನೆಯನ್ನು ತಂದಿರುವ ಸರ್ಕಾರ ತಾವು ಕುಳಿತಲ್ಲೇ ನೋಂದಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸುತ್ತಿದೆ.
https://ambedkarsahayahasta.karnataka.gov.in/ ಈಗ ತಿಳಿಸಿರುವ ವೆಬ್ಸೈಟ್ನ ಮುಖಾಂತರ ತಾವುಗಳು ನೊಂದಾವಣೆಯದಲ್ಲಿ ತಮಗೆ ಅಪಘಾತದಲ್ಲಿ ಮೃತಪಟ್ಟಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಣ ಕುಟುಂಬಕ್ಕೆ ಅಪಘಾತದಲ್ಲಿ ಅಂಗವಿಪಲ್ಯವಾದರೆ ಅಪಘಾತದ ತೀವ್ರತೆಯನ್ನು ಅರಿತು 2 ಲಕ್ಷ ರೂಪಾಯಿ ವರೆಗೂ ಪರಿಹಾರ ಹಣ ಹಾಗೂ ಒಂದು ಲಕ್ಷ ರೂಪಾಯಿ ಗಂಭೀರ ಕಾಯಿಲೆಗಳಿಗಾಗಿ ಸರ್ಕಾರ ನೀಡುತ್ತಿದೆ ರಾಜ್ಯದ ಪತ್ರಿಕಾ ವಿತರಕರು ಈ ಯೋಜನೆಯಲ್ಲಿ ನೋಂದಾಯಿತರಾಗಿ ಸರ್ಕಾರದ ಸೌಲಭ್ಯವನ್ನು ಪಡೆಯಬೇಕೆಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...