Sunday, August 2, 2026
Sunday, August 2, 2026

Republic Day ಜಿಲ್ಲಾ ವಾಣಿಜ್ಯ & ಕೈಗಾರಿಕಾ ಸಂಘದಲ್ಲಿ‌ ಗಣರಾಜ್ಯೋತ್ಸವ ಧ್ವಜಾರೋಹಣ

Date:

ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಧ್ವಜಾರೋಹಣ ನೆರವೇರಿಸಿದರು.

Republic Day ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಕೆ.ವಿ.ವಸಂತ್‌ಕುಮಾರ್, ಡಿ.ಎಂ.ಶಂಕರಪ್ಪ, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಗಣೇಶ ಎಂ.ಅಂಗಡಿ, ವಿನೋದ್‌ಕುಮಾರ್ ಜೈನ್, ಶರತ್, ಕೆ.ಎನ್.ರಾಜಶೇಖರ್, ಕೆ.ಬಿ.ಶಿವಕುಮಾರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ರವಿಪ್ರಕಾಶ್ ಜನ್ನಿ, ಪಿ.ಎಸ್.ಹಾಲಸ್ವಾಮಿ, ಡಿ.ಎಸ್.ನಟರಾಜ್, ಎಂ.ಸಿ.ದೇವರಾಜ, ಕೆ.ಕೆ.ಚಂದ್ರಶೇಖರ್, ಪ್ರಶಾಂತ್ ಶಾಸ್ತ್ರಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...