Monday, May 4, 2026
Monday, May 4, 2026

CM Siddharamaiah ಮುಖ್ಯಮಂತ್ರಿಗಳಿಂದ ಅನುಸೂಚಿತ ಜಾತಿ & ಬುಡಕಟ್ಟುಗಳ ಮೇಲ್ವಿಚಾರಣಾ ಸಮಿತಿ ಸಭೆ

Date:

CM Siddharamaiah ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.

CM Siddharamaiah ಈ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...