Monday, February 2, 2026
Monday, February 2, 2026

Republic Day ದಾವಣಗೆರೆ ಸ್ಕೌಟ್ ಭವನದಲ್ಲಿ ಸಡಗರದ ಗಣರಾಜ್ಯೋತ್ಸವ

Date:

Republic Day ದಾವಣಗೆರೇ DRM ಸ್ಕೌಟ್ ಭವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂತೋಷ ಮತ್ತು ಸಡಗರದಿಂದ ಆಚರಿಸಲಾಯಿತು .

Republic Day ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆರ್ ಡಿ ಬದ್ರಿನಾಥ್ ರವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಪದಾಧಿಕಾರಿಗಳಿಗೆ ಶುಭ ಕೋರಿದರು .ಜಿಲ್ಲಾ ಸಂಸ್ಥೆ ಉಪಾಧ್ಯಕ್ಷರುಗಳಾದ ಶ್ರೀಎಚ್. ಬಿ. ಮಂಜುನಾಥ್ ಮತ್ತು ಶ್ರೀ ಎ. ಮಹಾಲಿಂಗಪ್ಪ, ಜಿಲ್ಲಾ ಮುಖ್ಯ ಆಯುಕ್ತರು ಶ್ರೀ ಮುರುಘರಾಜೇಂದ್ರ ಜೆ ಚಿಗಟೇರಿ , ಜಿಲ್ಲಾ ಸ್ಕೌಟ್ ಆಯುಕ್ತರು ಶ್ರೀ ಎ.ಪಿ. ಷಡಕ್ಷರಪ್ಪ , ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಾರದಾ ಮಗಾನಹಳ್ಳಿ, ADC ಶ್ರೀ ಸಿ. ಆರ್.ಮರುಳಪ್ಪ ಎಸ್. ಕೆ.ಹಾಲಪ್ಪ ಶ್ರೀ ಎನ್. ಕೆ.ಕೊಟ್ರೇಶ್ ಶ್ರೀ ಶಂಕರ್ ನಾಯ್ಕ ಎಸ್. ಶ್ರೀ ನೂರುಲ್ಲಾ, ದಕ್ಷಿಣ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಜೆ. ಎಸ್. ವಿಜಯ್, ಹಾಗೂ ಸ್ಕೌಟ್ ಮಾಸ್ಟರ್ ಆದ ಶ್ರೀ ರಾಮ್ ಮೂರ್ತಿ, ಶ್ರೀಮತಿ ದಿವ್ಯಶ್ರೀ.ಎಸ್.ಶೆಟ್ಟರ್, ಶ್ರೀಮತಿ ಸೌಮ್ಯ, ಹಾಗೂ ಜಿಲ್ಲಾ ಯುವ ಸಮಿತಿ ಸದಸ್ಯರು ಸಹನಾ, ವಿಜಯ್, ದರ್ಶನ್, ನಿತಿನ್, ಹಾಗೂ ಶ್ರೀಮತಿ ರಾಜೇಶ್ವರಿ ಬದ್ರಿನಾಥ್ ರವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಶ್ರೀಮತಿ ರತ್ನ ಎಂ. ಜಿಲ್ಲಾ ಕಾರ್ಯದರ್ಶಿ ಹಾಗೂ ಶ್ರೀಮತಿ ಸುಖವಾಣಿ ಜಿಲ್ಲಾ ಸಹಕಾರ್ಯದರ್ಶಿ ಅಚ್ಚುಕಟ್ಟಾಗಿ ಸಂಘಟಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...