Wednesday, August 26, 2026
Wednesday, August 26, 2026

Puttaraja Gawai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ‌ ರಸಿಕರ ಮನಗೆದ್ದ ಸಂಗೀತ ಸಂಜೆ

Date:

Puttaraja Gawai ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್ ಪಕ್ಕದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು.

ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು. ವಿನೋಬನಗರ ಭಕ್ತಸಂಗಮ ಕಲಾವೃಂದದಿಂದ ಭಜನಾ ಸೇವೆ ಆಕರ್ಷಿಸಿತು. ಖ್ಯಾತ ಹಿಂದುಸ್ಥಾನಿ ಗಾಯಕ ಲಕ್ಷ್ಮೇಶ್ವರದ ಗಾಯಕ ಅರ್ಜುನ್ ವಟಾರ್ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಿತು.

Puttaraja Gawai ರಾಮಣ್ಣ ಬಜಂತ್ರಿ ಅವರಿಂದ ಶಹನಾಯಿ, ವೀರಭದ್ರಯ್ಯ ಶಾಸ್ತಿç ಗಳಿಂದ ವೇದ ಘೋಷ, ತುಕಾರಾಮ ರಂಗದೋಳ್, ವಿನಾಯಕ ಭಟ್ ತಬಲ, ರವಿಶಂಕರ ಆಚಾರ್ ಹರ‍್ಮೋ ನಿಯಂ, ಶಿವರಾಜಪ್ಪ, ಸಿದ್ದಪ್ಪ ಬಡಿ ಗೇರ, ಇಂದಿರಾ ಸಾಥ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...