Saturday, May 16, 2026
Saturday, May 16, 2026

Chhatrapati Shivaji Maratha Trust ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆ

Date:

Chhatrapati Shivaji Maratha Trust ಮರಾಠ ಸಮಾಜದ ವತಿಯಿಂದ ಹಾಗೂ ಶ್ರೀಛತ್ರಪತಿ ಶಿವಾಜಿ ಮರಾಠ ಟ್ರಸ್ಟಿನ ವತಿಯಿಂದ ಸಮಾಜದ ಯುವ ಮುಖಂಡರಾದ ಎನ್.ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

Chhatrapati Shivaji Maratha Trust ಇದೇ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಅಧ್ಯಕ್ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರು ರಾವ್ ಗಾರ್ಗಿ, ಕಾರ್ಯದರ್ಶಿಯಾದ ಚುಡಾಮಣಿ ರಾವ್ ಪವರ್, ಸುರೇಶ್ ಬಾಬು, ದಿನೇಶ್ ರಾವ್, ರಾಜಕುಮಾರ್ ಬಲರಾಮ್, ತುಕಾರಾಂ, ರಮೇಶ್ ಘಾಟಿಗೆ, ಜಗದೀಶ್, ಆಶಾ ತನ್ವಿಲ್ಕರ್ ಮತ್ತು ಮರಾಠ ಸಮಾಜದ ಬಾಂಧವರು, ಮುಖಂಡರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...